ಕ್ರೈಂ ಸುದ್ದಿ ನಮ್ಮ ರಾಜ್ಯ ಲೋಕಾಯುಕ್ತ ಬಲೆಗೆ ಬಿದ್ದ ತಹಶೀಲ್ದಾರ್ ವರ್ಷಾ ಒಡೆಯರ್ reporter November 15, 2022 0 ಬೆಂಗಳೂರು: ಕಂದಾಯ ಇಲಾಖೆಯ ವಿಶೇಷ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಖಾತೆ ಮಾಡಿಕೊಡಲು ಬ್ರೋಕರ್ ಮೂಲಕ 5 ಲಕ್ಷಕ್ಕೆ ತಹಶೀಲ್ದಾರ್ ವರ್ಷ ಒಡೆಯರ್ ಬೇಡಿಕೆ ಇಟ್ಟಿದ್ದರು. ಖಚಿತ ಮಾಹಿತಿ ಮೇರೆಗೆ ತಹಶೀಲ್ದಾರ್ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ, ಪರಿಶೀಲನೆ ನಡೆಸುತ್ತಿದ್ದಾರೆ. Post navigation Previous: ಪಾರ್ಟಿ ಮಾಡಿ ಯುವಕನನ್ನೇ ಕೊಲೆ ಮಾಡಿದ ಸ್ನೇಹಿತರುNext: ಬಂಟ್ವಾಳ: ಕಾಮಗಾರಿ ವೇಳೆ ಸೇತುವೆ ಬಳಿ ಸಿಕ್ಕಿಹಾಕಿಕೊಂಡ ಟಿಪ್ಪರ್ ಲಾರಿ : ನೂತನ ಸೇತುವೆಯ ಕಾಮಗಾರಿ ವೇಳೆ ಘಟನೆ More Stories ನಮ್ಮ ರಾಜ್ಯ ಮೀಸಲಾತಿ ಬಗ್ಗೆ ಅವಹೇಳನ ಆರೋಪ: ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಎಫ್ಐಆರ್ ದಾಖಲು admin August 13, 2026 0 ಕ್ರೈಂ ಸುದ್ದಿ ಉಪ್ಪಿನಂಗಡಿ: ಕಾರಿನಲ್ಲಿ ಅಪ್ರಾಪ್ತ ಬಾಲಕಿಯನ್ನು ಕರೆದೊಯ್ಯುತ್ತಿದ್ದ ವ್ಯಕ್ತಿ ಮೇಲೆ ಹಲ್ಲೆ -ಐದು ಮಂದಿ ವಿರುದ್ಧ ಪ್ರಕರಣ ದಾಖಲು: ಬಲವಂತವಾಗಿ ಬಾಲಕಿಯನ್ನು ಕರೆದೊಯ್ಯದ ವ್ಯಕ್ತಿ ವಿರುದ್ಧ ಪ್ರತಿದೂರು ದಾಖಲಿಸಿದ ಬಾಲಕಿ ತಾಯಿ admin August 13, 2026 0 ಕ್ರೈಂ ಸುದ್ದಿ ನಮ್ಮ ಕರಾವಳಿ ಮುದರಂಗಡಿ ಗ್ರಾಪಂ ಮಾಜಿ ಅಧ್ಯಕ್ಷ ಡೇವಿಡ್ ಡಿಸೋಜ ಶೂಟೌಟ್ ಪ್ರಕರಣ: ಮತ್ತಿಬ್ಬರು ಆರೋಪಿಗಳ ಸೆರೆ admin August 12, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.