ಕ್ರೈಂ ಸುದ್ದಿ ನಮ್ಮ ರಾಜ್ಯ ಲೋಕಾಯುಕ್ತ ಬಲೆಗೆ ಬಿದ್ದ ತಹಶೀಲ್ದಾರ್ ವರ್ಷಾ ಒಡೆಯರ್ reporter November 15, 2022 0 ಬೆಂಗಳೂರು: ಕಂದಾಯ ಇಲಾಖೆಯ ವಿಶೇಷ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಖಾತೆ ಮಾಡಿಕೊಡಲು ಬ್ರೋಕರ್ ಮೂಲಕ 5 ಲಕ್ಷಕ್ಕೆ ತಹಶೀಲ್ದಾರ್ ವರ್ಷ ಒಡೆಯರ್ ಬೇಡಿಕೆ ಇಟ್ಟಿದ್ದರು. ಖಚಿತ ಮಾಹಿತಿ ಮೇರೆಗೆ ತಹಶೀಲ್ದಾರ್ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ, ಪರಿಶೀಲನೆ ನಡೆಸುತ್ತಿದ್ದಾರೆ. Post navigation Previous: ಪಾರ್ಟಿ ಮಾಡಿ ಯುವಕನನ್ನೇ ಕೊಲೆ ಮಾಡಿದ ಸ್ನೇಹಿತರುNext: ಬಂಟ್ವಾಳ: ಕಾಮಗಾರಿ ವೇಳೆ ಸೇತುವೆ ಬಳಿ ಸಿಕ್ಕಿಹಾಕಿಕೊಂಡ ಟಿಪ್ಪರ್ ಲಾರಿ : ನೂತನ ಸೇತುವೆಯ ಕಾಮಗಾರಿ ವೇಳೆ ಘಟನೆ More Stories ನಮ್ಮ ರಾಜ್ಯ ಶಿವಮೊಗ್ಗ: ಬೈಕ್ ಢಿಕ್ಕಿಯಾಗಿ ಪಾಲಿಕೆ ನೌಕರ ಸಾವು reporter May 14, 2026 0 ನಮ್ಮ ಕರಾವಳಿ ನಮ್ಮ ರಾಜ್ಯ ಪುತ್ತೂರು: ಬಿಜೆಪಿ ಮುಖಂಡನ ಪುತ್ರನಿಂದ ಹೈಕೋರ್ಟ್ ಆದೇಶ ಉಲ್ಲಂಘನೆ: ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ಆರೋಪ reporter May 14, 2026 0 ನಮ್ಮ ಕರಾವಳಿ ನಮ್ಮ ರಾಜ್ಯ ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಶವ ಕಾರ್ಯಾಚರಣೆ: ಕಾರ್ಮಿಕರು, ಜೆಸಿಬಿ ಮಾಲಕರ 2 ಲಕ್ಷ ರೂ. ಬಾಕಿ reporter May 14, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.