February 4, 2026

ಸುಬ್ರಹ್ಮಣ್ಯ: ಮೀನು ಹಿಡಿಯಲು ತೆರಳಿದ ಯುವಕರಿಬ್ಬರು ಹೊಳೆಗೆ ಬಿದ್ದು ಸಾವು

0
IMG-20221116-WA0027.jpg

ಸುಬ್ರಹ್ಮಣ್ಯ: ಮೀನು ಹಿಡಿಯಲು ತೆರಳಿದ ಯುವಕರಿಬ್ಬರು ಹೊಳೆಗೆ ಬಿದ್ದು ಸಾವನ್ನಪ್ಪಿದ ಘಟನೆ ಸುಬ್ರಹ್ಮಣ್ಯ ಏನೆಕಲ್ಲಿನಲ್ಲಿ ನಡೆದಿದೆ.

ಮೃತರನ್ನು ಧರ್ಮಪಾಲ, ಬೆಳಿಯಪ್ಪ ಎಂದು ಗುರುತಿಸಲಾಗಿದೆ.

ನಿನ್ನೆ ಧರ್ಮಪಾಲ, ಬೆಳಿಯಪ್ಪ ಮೀನು ಹಿಡಿಯಲು ತೆರಳಿದ್ದು, ಈ ವೇಳೆ ಹೊಳೆಗೆ ಬಿದ್ದು ನಾಪತ್ತೆಯಾಗಿದ್ದರು ಇಂದು ಇಬ್ಬರ ಮೃತದೇಹ ಪತ್ತೆಯಾಗಿದೆ.

ಸ್ಥಳಕ್ಕೆ ಸುಬ್ರಹ್ಮಣ್ಯ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ..

Leave a Reply

Your email address will not be published. Required fields are marked *

error: Content is protected !!