ಚಿಕ್ಕಮಗಳೂರು: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎ.ವಿ.ಗಾಯತ್ರಿ ಶಾಂತೇಗೌಡ ಅವರ ನಿವಾಸಕ್ಕೆ ಬೆಳ್ಳಂಬೆಳಿಗ್ಗೆ ಆದಾಯ ತೆರಿಗೆ (ಐಟಿ) ಅಧಿಕಾರಿಗಳ ತಂಡ ದಾಳಿ ಮಾಡಿದೆ.
ಅಧಿಕಾರಿಗಳು ಕಾಗದಪತ್ರ, ಇತ್ಯಾದಿ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಗಾಯತ್ರಿ ಕುಟಂಬದವರಿಂದ ಮಾಹಿತಿ ಕಲೆ ಹಾಕುತ್ತಿದ್ದಾರೆ. ಪೊಲೀಸರು ಜೊತೆಗೆ ಇದ್ದಾರೆ.

