February 4, 2026

ಮಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆರೋಗ್ಯ ವಿಚಾರಿಸಿದ ಗೃಹಸಚಿವ

0
image_editor_output_image727154328-1669207964320

ಮಂಗಳೂರು: ಮಂಗಳೂರಿಗೆ ಇಂದು ಭೇಟಿ ನೀಡಿದ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಸಂಸದ,ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅವರನ್ನು ಆಸ್ಪತ್ರೆಯಲ್ಲಿ ಭೇಟಿಯಾಗಿ ಆರೋಗ್ಯ ವಿಚಾರಿಸಿ,ಶೀಘ್ರ ಗುಣಮುಖರಾಗುವಂತೆ ಹಾರೈಸಿದರು.

ಈ ಸಂದರ್ಭ ಶಾಸಕ ವೇದವ್ಯಾಸ ಕಾಮತ್,ಕಾರ್ಪೋರೇಟರ್ ಮನೋಹರ್ ಕದ್ರಿ,ಬಿಜೆಪಿ‌ ಮುಖಂಡರುಗಳಾದ ಸಂತೋಷ್ ಕುಮಾರ್ ಬೋಳಿಯಾರ್, ಜಗದೀಶ ಶೇಣವ,ಚರಿತ್ ಪೂಜಾರಿ ಮತ್ತಿತರರು ಜೊತೆಗಿದ್ದರು

Leave a Reply

Your email address will not be published. Required fields are marked *

error: Content is protected !!