August 14, 2026

ತಡರಾತ್ರಿ ATM ಮಿಷನ್‍ಗೆ ಪೂಜೆ: ವಾಮಾಚಾರ ಶಂಕೆ

0
image_editor_output_image1422551371-1669695545372.jpg

ಹಾಸನ: ಎಟಿಎಂ ಮಿಷನ್‍ಗಳಿಗೆ ಕಳೆದ ರಾತ್ರಿ ಯಾರೋ ಅಪರಿಚಿತರು ಪೂಜೆ ಮಾಡಿರುವ ಘಟನೆ ಹಾಸನ ಜಿಲ್ಲೆ, ಅರಕಲಗೂಡು ಪಟ್ಟಣದಲ್ಲಿ ನಡೆದಿದೆ.

ನಗರದಲ್ಲಿ ಕಳೆದ ರಾತ್ರಿ ಮೂರು ಎಟಿಎಂಗಳಿಗೆ ಪೂಜೆ ಮಾಡಿರುವ ಅಪರಿಚಿತರು, ಅರಿಶಿನ ಕುಂಕುಮ ಹಚ್ಚಿ, ಅಕ್ಷತೆ ಇಟ್ಟು ಹೋಗಿದ್ದಾರೆ. ಇದು ಕಳ್ಳತನಕ್ಕೆ ಯತ್ನವೋ ಅಥವಾ ವಾಮಾಚಾರವೋ ಎಂಬುದರ ಬಗ್ಗೆ ಅನುಮಾನ ಮೂಡುತ್ತಿದೆ.

Leave a Reply

Your email address will not be published. Required fields are marked *

You may have missed

error: Content is protected !!