September 20, 2024

ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ನಿರೀಕ್ಷಕ ನಾಗರಾಜ್ ಟಿ.ಡಿ. ಕಾರ್ಕಳಕ್ಕೆ ವರ್ಗಾವಣೆ

0

ಮಂಗಳೂರು: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ನಿರೀಕ್ಷಕ ನಾಗರಾಜ್ ಟಿ.ಡಿ. ಕಾರ್ಕಳ ವೃತ್ತ ಪೊಲೀಸ್ ನಿರೀಕ್ಷಕರಾಗಿ ಹಾಗೂ ಕಾರ್ಕಳ ವೃತ್ತ ನಿರೀಕ್ಷಕ ಸಂಪತ್ ಕುಮಾರ್ ಎ. ಕರಾವಳಿ ಕಾವಲು ಪೊಲೀಸ್ ನಿರೀಕ್ಷಕರಾಗಿ ವರ್ಗಾವಣೆಗೊಳಿಸಿ ಸರಕಾರ ಆದೇಶ ಹೊರಡಿಸಿದೆ.

ಉಡುಪಿ ನಗರ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕ ಪ್ರಮೋದ್ ಕುಮಾರ್ ಮಲ್ಪೆ ಕರಾವಳಿ ಕಾವಲು ಪೊಲೀಸ್ ಠಾಣಾ ನಿರೀಕ್ಷಕ ರಾಗಿ ವರ್ಗಾವಣೆಗೊಂಡಿದ್ದಾರೆ.

ಕರಾವಳಿ ಕಾವಲು ಪೊಲೀಸ್ ನಿರೀಕ್ಷಕ ಮಂಜಪ್ಪ ಡಿ.ರಾಮಕೊಂಡಾಡಿ ಉಡುಪಿ ನಗರ ಪೊಲೀಸ್ ಠಾಣಾ ನಿರೀಕ್ಷಕರಾಗಿ,

Leave a Reply

Your email address will not be published. Required fields are marked *

error: Content is protected !!