ಕ್ರೈಂ ಸುದ್ದಿ ನಮ್ಮ ರಾಜ್ಯ ನೇಣಿಬಿಗಿದು ಆತ್ಮಹತ್ಯೆಗೆ ಶರಣಾದ ಟೆಕ್ಕಿ reporter December 16, 2022 0 ಬೆಂಗಳೂರು: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ 26 ವರ್ಷದ ಟೆಕ್ಕಿಯೊಬ್ಬಳು ನೇಣಿಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸ್ವಾತಿ (26) ಆತ್ಮಹತ್ಯೆಗೆ ಶರಣಾದ ಟೆಕ್ಕಿ. ಮಾನಸಿಕ ಖಿನ್ನತೆಯಿಂದ ಪತಿ ದಾಮೋದರ್ ಮನೆಯಲ್ಲೇ ನೇಣಿಗೆ ಶರಣಾಗಿದ್ದಾಳೆ. Post navigation Previous: ಅಯೋಧ್ಯೆಯಲ್ಲಿ ಭದ್ರತೆಗೆ ನಿಯೋಜಿಸಲಾಗಿದ್ದ ಮಹಿಳಾ ಪೊಲೀಸರಿಂದ ಐಟಂ ಹಾಡಿಗೆ ಡಾನ್ಸ್: ನಾಲ್ವರ ಅಮಾನತುNext: ಕೊಡಾಜೆ: ಕಾರು, ಆಕ್ಟೀವಾ ಅಪಘಾತ: ಸವಾರನಿಗೆ ಗಂಭೀರ ಗಾಯ More Stories ನಮ್ಮ ರಾಜ್ಯ ಶಿವಮೊಗ್ಗ: ಬೈಕ್ ಢಿಕ್ಕಿಯಾಗಿ ಪಾಲಿಕೆ ನೌಕರ ಸಾವು reporter May 14, 2026 0 ನಮ್ಮ ಕರಾವಳಿ ನಮ್ಮ ರಾಜ್ಯ ಪುತ್ತೂರು: ಬಿಜೆಪಿ ಮುಖಂಡನ ಪುತ್ರನಿಂದ ಹೈಕೋರ್ಟ್ ಆದೇಶ ಉಲ್ಲಂಘನೆ: ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ಆರೋಪ reporter May 14, 2026 0 ನಮ್ಮ ಕರಾವಳಿ ನಮ್ಮ ರಾಜ್ಯ ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಶವ ಕಾರ್ಯಾಚರಣೆ: ಕಾರ್ಮಿಕರು, ಜೆಸಿಬಿ ಮಾಲಕರ 2 ಲಕ್ಷ ರೂ. ಬಾಕಿ reporter May 14, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.