February 3, 2026

ಕರ್ತವ್ಯ ಲೋಪ: ಎಸ್ಸೈ ಗೀತಾಂಜಲಿ ಶಿಂಧೆ ಅಮಾನತು

0
image_editor_output_image1830101257-1671420400234.jpg

ರಾಯಚೂರು: ಕರ್ತವ್ಯ ಲೋಪ ಆರೋಪದ ಹಿನ್ನೆಲೆಯಲ್ಲಿ ರಾಯಚೂರಿನ ಸಿರವಾರ ಠಾಣೆಯ ಪಿಎಸ್‌ಐ ಗೀತಾಂಜಲಿ ಶಿಂಧೆ ಅವರನ್ನ ಅಮಾನತುಗೊಳಿಸಲಾಗಿದೆ.

ಪಿಎಸ್‌ಐ ವಿರುದ್ಧ ವಿವಿಧ ಆರೋಪಗಳು ಕೇಳಿಬರುತ್ತಿದ್ದು, ಕೆಲವರು ಖುದ್ದಾಗಿ ಜಿಲ್ಲಾ ಎಸ್ಪಿಗೆ ದೂರು ನೀಡಿದ್ದರು. ಹಾಗಾಗಿ ಕರ್ತವ್ಯಲೋಪ ಆರೋಪದ ಮೇಲೆ ಅಮಾನತುಗೊಳಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ನಿಖಿಲ್ ಆದೇಶ ಹೊರಡಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!