ನಮ್ಮ ರಾಜ್ಯ ಕೆಪಿಸಿಸಿ ಚುನಾವಣಾ ಸಮಿತಿ ಸದಸ್ಯರಾಗಿ ರಮಾನಾಥ ರೈ ನೇಮಕ reporter December 19, 2022 0 ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆಗೆ ಎಐಸಿಸಿ ರಚಿಸಿರುವ ಕೆಪಿಸಿಸಿ ಚುನಾವಣಾ ಸಮಿತಿಗೆ ಸದಸ್ಯರಾಗಿ ಕೆಪಿಸಿಸಿ ಉಪಾಧ್ಯಕ್ಷರು, ಮಾಜಿ ಸಚಿವರಾದ ಬಿ. ರಮಾನಾಥ ರೈ ಅವರನ್ನು ನೇಮಕ ಮಾಡಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ರವರು ಆದೇಶ ಹೊರಡಿಸಿದ್ದಾರೆ. Post navigation Previous: ರಸ್ತೆ ದಾಟುವ ವೇಳೆ ಸಾರಿಗೆ ಬಸ್ ಢಿಕ್ಕಿ: ಮೂವರು ವಿದ್ಯಾರ್ಥಿಗಳು ಮೃತ್ಯುNext: ಕಾಸರಗೋಡು: ಎಂಡಿಎಂಎ ಗಾಂಜಾ ಸಹಿತ ಓರ್ವ ಪೊಲೀಸ್ ವಶಕ್ಕೆ More Stories ನಮ್ಮ ಕರಾವಳಿ ನಮ್ಮ ರಾಜ್ಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿ ಸಚಿವರಾಗಿ ಯು.ಟಿ ಖಾದರ್ ನೇಮಕ prathi_staff_24 June 25, 2026 0 ನಮ್ಮ ರಾಜ್ಯ 10 ಲಕ್ಷ ರೂ. ವರದಕ್ಷಿಣೆ ಕಿರುಕುಳ: ಕುಕ್ಕರ್ನಿಂದ ಹೊಡೆದು ಪತ್ನಿಯನ್ನು ಹತ್ಯೆಗೈದ ಪತಿ reporter June 19, 2026 0 ನಮ್ಮ ರಾಜ್ಯ ಕಾಲೇಜು ಕ್ಯಾಂಪಸ್ನಲ್ಲಿ ಕುಸಿದು ಬಿದ್ದು ಯುವಕ ಮೃತ್ಯು reporter June 19, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.