ನಮ್ಮ ಕರಾವಳಿ ನಮ್ಮ ರಾಜ್ಯ ಮಂಗಳೂರು: ಯಕ್ಷಗಾನ ರಂಗಸ್ಥಳದಲ್ಲೇ ಹೃದಯಾಘಾತ, ಕಟೀಲು ಮೇಳದ ಕಲಾವಿದ ಮೃತ್ಯು reporter December 23, 2022 0 ಮಂಗಳೂರು: ಯಕ್ಷಗಾನ ನಡೆಯುತ್ತಿದ್ದಾಗ ರಂಗಸ್ಥಳದಲ್ಲೇ ಹೃದಯಾಘಾತವಾಗಿ ಕಟೀಲು ಮೇಳದ ಕಲಾವಿದರೊಬ್ಬರು ನಿಧನರಾಗಿದ್ದಾರೆ. ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯ ನಾಲ್ಕನೇ ಮೇಳದ ಗುರುವಪ್ಪ ಬಾಯಾರು (58)ಮೃತ ಕಲಾವಿದ. Post navigation Previous: ಮಂಗಳೂರು: ಫೆ.11ರಂದು ರಾಷ್ಟ್ರೀಯ ಲೋಕ್ ಅದಾಲತ್Next: COVID ಟೆಸ್ಟ್ ಮಾಡಿ, ಮಾಸ್ಕ್ ಕಡ್ಡಾಯ: ಪ್ರಧಾನಿ ಮೋದಿ More Stories ನಮ್ಮ ಕರಾವಳಿ ನಮ್ಮ ರಾಜ್ಯ ಉಡುಪಿ | ಮಾದಕ ದ್ರವ್ಯ ಸಾಗಾಟ, ಮಾರಾಟ: ಆರೋಪಿಯ ಬಂಧನ reporter May 20, 2026 0 ನಮ್ಮ ಕರಾವಳಿ ಪುತ್ತೂರು: ಅಕ್ರಮ ಗೋಸಾಗಾಟ ತಡೆಯಲು ವಿಶೇಷ ಬಂದೋಬಸ್ತ್ ಏರ್ಪಡಿಸಬೇಕು: ವಿಶ್ವಹಿಂದೂ ಪರಿಷತ್ ಪುತ್ತೂರು ಜಿಲ್ಲಾ ಘಟಕ ಆಗ್ರಹ reporter May 20, 2026 0 ನಮ್ಮ ಕರಾವಳಿ ನಮ್ಮ ರಾಜ್ಯ ಮಂಗಳೂರು: ಮೇ 25ರವರೆಗೆ ಕರಾವಳಿಯ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ reporter May 20, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.