February 4, 2026

ಮಂಗಳೂರು: ಯಕ್ಷಗಾನ ರಂಗಸ್ಥಳದಲ್ಲೇ ಹೃದಯಾಘಾತ, ಕಟೀಲು ಮೇಳದ ಕಲಾವಿದ ಮೃತ್ಯು

0
image_editor_output_image-373709184-1671770324797.jpg

ಮಂಗಳೂರು: ಯಕ್ಷಗಾನ ನಡೆಯುತ್ತಿದ್ದಾಗ ರಂಗಸ್ಥಳದಲ್ಲೇ ಹೃದಯಾಘಾತವಾಗಿ ಕಟೀಲು ಮೇಳದ ಕಲಾವಿದರೊಬ್ಬರು ನಿಧನರಾಗಿದ್ದಾರೆ.

ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯ ನಾಲ್ಕನೇ‌ ಮೇಳದ ಗುರುವಪ್ಪ ಬಾಯಾರು (58)ಮೃತ ಕಲಾವಿದ.

Leave a Reply

Your email address will not be published. Required fields are marked *

You may have missed

error: Content is protected !!