December 16, 2025

ಮಾಜಿ ಶಾಸಕ, ಜೆಡಿಎಸ್  ಮುಖಂಡನ ಕಾರು ಅಪಘಾತ

0
image_editor_output_image-1271709594-1672464881635.jpg

ಚಿಕ್ಕೋಡಿ(ಬೆಳಗಾವಿ): ಮಾಜಿ ಶಾಸಕ, ಜೆಡಿಎಸ್ ಮುಖಂಡ ಕಲ್ಲಪ್ಪ ಮಗೆಣ್ಣವರ ಕಾರು ಅಪಘಾತ ಕ್ಕೀಡಾಗಿದೆ.

ವಿಜಯಪುರದಿಂದ ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮಕ್ಕೆ ಆಗಮಿಸುತ್ತಿರುವಾಗ ಬೆಳಗಾವಿಯ ಅಥಣಿ ಪಟ್ಟಣದ ಹೊರವಲಯದಲ್ಲಿ ಈ ದುರ್ಘಟನೆ ನಡೆದಿದೆ.

ಮಾಂಜರಿ ಗ್ರಾಮ ಜೆಡಿಎಸ್ ಮುಖಂಡ ಕಲ್ಲಪ್ಪ ಮಗೆಣ್ಣವರ ಸ್ವಗ್ರಾಮವಾಗಿದೆ. ಅಥಣಿಯಿಂದ ವಿಜಯಪುರದತ್ತ ಸಾಗುತ್ತಿದ್ದ ಲಾರಿ ಟೈಯರ್ ಬ್ಲಾಸ್ಟ್ ಆಗಿ ಕಾರಿನ ಮೇಲೆ ಟೈಯರ್ ಬಿದ್ದ ಪರಿಣಾಮ ಮಗೆಣ್ಣವರ ಕಾರು ಪಲ್ಟಿಯಾಗಿ ಅಪಘಾತ ಸಂಭವಿಸಿದೆ.

Leave a Reply

Your email address will not be published. Required fields are marked *

error: Content is protected !!