December 19, 2025

ನಾಳೆ SDPI ರಾಜ್ಯ ಪ್ರ.ಕಾರ್ಯದರ್ಶಿ ಬಿ.ಆರ್.ಬಾಸ್ಕರ್ ಪ್ರಸಾದ್, ಆನಂದ ಮಿತ್ತಬೈಲ್ ದ.ಕ ಜಿಲ್ಲಾ ಪ್ರವಾಸ

0
image_editor_output_image1802899544-1637039969528.jpg

ಮಂಗಳೂರು: ಎಸ್‌ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಆರ್ ಭಾಸ್ಕರ್ ಪ್ರಸಾದ್ ಮತ್ತು ರಾಜ್ಯ ಕಾರ್ಯದರ್ಶಿ ಆನಂದ ಮಿತ್ತಬೈಲ್ ನಾಳೆ ಪಕ್ಷ ಸಂಘಟನೆಯ ನಿಮಿತ್ತ ದ.ಕ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ ಎಸ್‌ಡಿಪಿಐ ದ.ಕ ಜಿಲ್ಲಾ ಸಮಿತಿ ಅಧ್ಯಕ್ಷರಾದ ಅಬೂಬಕ್ಕರ್ ಕುಳಾಯಿ ಪ್ರದಾನ ಕಾರ್ಯದರ್ಶಿ ಅನ್ವರ್ ಸಾದಾತ್ ಬಜತ್ತುರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಕಾರ್ಯದರ್ಶಿ ಶಾಕಿರ್ ಅಳಕೆಮಜಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ವಿವಿಧ ಸ್ಥರದ ನಾಯಕರು,ದಲಿತ ಮುಖಂಡರು ಹಾಗೂ ಪ್ರಗತಿಪರ ನಾಯಕರ ಬೇಟಿಯಾಗಿ ಮಾತುಕತೆ ನಡೆಸಲಿದ್ದಾರೆ ಹಾಗೂ,ಕಾರ್ಯಕರ್ತರ ಸಭೆ ಮತ್ತು 18 ನೆ ತಾರೀಖಿನಂದು ಉಳ್ಳಾಲದಲ್ಲಿ ಪಕ್ಷದ ಕಛೇರಿ ಮತ್ತು ಮಾಹಿತಿ ಕೇಂದ್ರದ ಉದ್ಘಾಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆಂದು ಪಕ್ಷದ ಪ್ರಕಟಣೆ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!