ಅಜ್ಮೀರ್: ಗಾಲಿ ಜನಾರ್ದನ ರೆಡ್ಡಿ ಸದ್ಯ ತಮ್ಮ ಹೊಸ ಕೆಆರ್ಪಿಪಿ ಪಕ್ಷ ಸ್ಥಾಪನೆ ಮಾಡುವ ಮೂಲಕ ರಾಜಕೀಯ ಚಟುವಟಿಕೆಗಳನ್ನು ಶುರು ಮಾಡಿದ್ದಾರೆ.
ಸದ್ಯ ಅಜ್ಮೀರ್ ದರ್ಗಾಗೆ ಭೇಟಿ ನೀಡಿದ್ದಾರೆ. ಇಷ್ಟಾರ್ಥ ಸಿದ್ದಿಗಾಗಿ ಜನಾರ್ದನ ರೆಡ್ಡಿ, ಪತ್ನಿ ಲಕ್ಷ್ಮೀ ಅರುಣಾರಿಂದ ವಿಶೇಷ ಚಾದರ್ ಸೇವೆ ಸಲ್ಲಿಸಲಾಯಿತು.
ಕೊಪ್ಪಳ, ಗಂಗಾವತಿ ಕ್ಷೇತ್ರದ ಪ್ರಮುಖ ನಾಯಕರೊಂದಿಗೆ ರೆಡ್ಡಿ ದರ್ಗಾ ಭೇಟಿ ನೀಡಿದ್ದಾರೆ..