ವಿಟ್ಲ: ಎಸ್ ಡಿ ಪಿ ಐ ಪಕ್ಷದ ಕಚೇರಿಯಲ್ಲಿ ಗಣರಾಜ್ಯೋತ್ಸವ ಆಚರಿಸಲಾಯಿತು.
ಜಿಲ್ಲಾ ಕಾರ್ಯದರ್ಶಿ ಶಾಕಿರ್ ಅಳಕೆಮಜಲ್, ಪುತ್ತೂರು ಕ್ಷೇತ್ರ ಸಮಿತಿ ಸದಸ್ಯರಾದ ರಹೀಮ್ ಕಂಬಳಬೆಟ್ಟು,ವಿಟ್ಲ ಪಟ್ಟಣ ಸಮಿತಿ ಅಧ್ಯಕ್ಷ ರಫೀಕ್ ಪೊನ್ನೋಟ್, ಕಾರ್ಯದರ್ಶಿ ಮುಸ್ತಫ.ಡಿ.ಬಿ ಒಕ್ಕೆತೂರು, ರಹೀಂ, ರಫೀಕ್ ಪೊನ್ನೋಟ್ಟು, ಮುಸ್ತಫಾ ಖಲೀಲ್, ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.