December 19, 2025

ಮನೈರ್ ನದಿಯಲ್ಲಿ ಈಜಲು ತೆರಳಿದ್ದ ಆರು ವಿದ್ಯಾರ್ಥಿಗಳು ನೀರುಪಾಲು

0
Screenshot_2021-11-17-13-44-04-15_680d03679600f7af0b4c700c6b270fe7.jpg

ಹೈದರಾಬಾದ್‌: ತೆಲಂಗಾಣದ ರಾಜಣ್ಣ–ಸಿರ್ಸಿಲ್ಲಾ ಜಿಲ್ಲೆಯ ಮನೈರ್ ನದಿಯಲ್ಲಿ ಈಜಲು ತೆರಳಿದ್ದ ಆರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಸಿರ್ಸಿಲ್ಲಾ ನಗರದ ಹೊರವಲಯದಲ್ಲಿ ಸೋಮವಾರ ಈ ಘಟನೆ ನಡೆದಿದೆ. ಹುಡುಗರ ಗುಂಪೊಂದು ನದಿಯ ಆಳವನ್ನು ಆರಿಯದೇ ನೀರಿಗೆ ಧುಮುಕಿದ್ದರು. ಐವರ ಮೃತದೇಹ ಪತ್ತೆಯಾಗಿದ್ದು, ಒಬ್ಬರಿಗಾಗಿ ಹುಡುಕಾಟ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!