September 20, 2024

ಕೂಡಿಟ್ಟ ಹಣವನ್ನು ಸಿದ್ದರಾಮಯ್ಯರ ಚುನಾವಣಾ ಗೆಲುವಿಗಾಗಿ ನೀಡಿದ 5ನೇ ತರಗತಿಯ ವಿದ್ಯಾರ್ಥಿನಿ

0

ವಿಜಯಪುರ: ಜಿಲ್ಲೆಯ ಸಿಂಧಗಿ ಪಟ್ಟಣದ 5ನೇ ತರಗತಿ ವಿದ್ಯಾರ್ಥಿನಿ ಕುಮಾರಿ ಜಿಯಾ ತಾನು ಕೂಡಿಟ್ಟ ಹಣವನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಚುನಾವಣಾ ಗೆಲುವಿಗಾಗಿ ನೀಡಿದ್ದಾಳೆ

ತನಗೆ ಪಾಕೆಟ್ ಮನಿ ರೂಪದಲ್ಲಿ ನೀಡಿದ್ದ ಹಣವನ್ನು ಕುಮಾರಿ ಜಿಯಾ ಕೂಡಿಟ್ಟಿದ್ದಳು. ಹೀಗೆ ಕೂಡಿಟ್ಟ 5 ಸಾವಿರ ರೂ. ಹಣವನ್ನು ಇಂದು (ಫೆ.11) ವಿಜಯಪುರದಲ್ಲಿ ನಡೆದ ಪ್ರಜಾಧ್ವನಿ ಸಮಾವೇಶದ ವೇದಿಕೆಯಲ್ಲಿ ಕುದ್ದಾಗಿ ಚುನಾವಣಾ ಗೆಲುವಿಗಾಗಿ ಸಿದ್ದರಾಮಯ್ಯ ಅವರಿಗೆ ನೀಡಿದ್ದಾಳೆ.

Leave a Reply

Your email address will not be published. Required fields are marked *

error: Content is protected !!