➤➤ರಾಜ್ಯ ಬಜೆಟ್ 2023: ➤ಆರ್ಥಿಕವಾಗಿ ಹಿಂದುಳಿದವರಿಗೆ ವಸತಿ ಯೋಜನೆ ➤ ಮಹಿಳಾ ಸಂಘಟಿತ ಕಾರ್ಮಿಕರಿಗೂ ಉಚಿತ ಬಸ್ ಪಾಸ್ ➤ ನೇತಾರ ಸಮ್ಮಾನ ಯೋಜನೆಯಡಿ ಸಹಾಯಧನ 5 ಸಾವಿರಕ್ಕೆ ಏರಿಕೆ.
ಬೆಂಗಳೂರು: 2023ನೇ ಸಾಲಿನ ರಾಜ್ಯ ಬಜೆಟ್ನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಧಾನಸಭೆಯಲ್ಲಿ ಮಂಡಿಸುತ್ತಿದ್ದಾರೆ. ಇದರ ಮುಖ್ಯಾಂಶಗಳು ಇಲ್ಲಿವೆ.
➤ಆರ್ಥಿಕವಾಗಿ ಹಿಂದುಳಿದವರಿಗೆ ವಸತಿ ಯೋಜನೆ
➤ ಮಹಿಳಾ ಸಂಘಟಿತ ಕಾರ್ಮಿಕರಿಗೂ ಉಚಿತ ಬಸ್ ಪಾಸ್
➤ ನೇತಾರ ಸಮ್ಮಾನ ಯೋಜನೆಯಡಿ ಸಹಾಯಧನ 3 ಸಾವಿರ ರೂಪಾಯಿಯಿಂದ 5 ಸಾವಿರಕ್ಕೆ ಏರಿಕೆ.
➤ಕಿಸಾನ್ ಕಾರ್ಡ್ ಹೊಂದಿರುವ ರೈತರಿಗೆ ಭೂಸಿರಿ ಯೋಜನೆ
➤ಗೃಹಿಣಿಯರಿಗೆ ತಿಂಗಳಿಗೆ ₹ 500 ಸಹಾಯ ಧನ
➤ ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್
➤ ರೈತರಿಗೆ ₹5 ಲಕ್ಷ ರೂಪಾಯಿವರೆಗಿನ ಬಡ್ಡಿ ರಹಿತ ಸಾಲ




