ಕ್ರೈಂ ಸುದ್ದಿ ನಮ್ಮ ಕರಾವಳಿ ವಿಟ್ಲ: ಬೈರಿಕಟ್ಟೆಯ ಆಟೊ ಚಾಲಕ ಆತ್ಮಹತ್ಯೆ reporter February 18, 2023 0 ವಿಟ್ಲ: ಆಟೋ ಚಾಲಕನೋರ್ವ ಆತ್ಮಹತ್ಯೆಗೆ ಶರಣಾದ ಘಟನೆ ವಿಟ್ಲದ ಬೈರಿಕಟ್ಟೆಯಲ್ಲಿ ನಡೆದಿರುವುದಾಗಿ ವರದಿಯಾಗಿದೆ. ಮೃತರನ್ನು ಬೈರಿಕಟ್ಟೆ ನಿವಾಸಿ ದಿನೇಶ್ ಎನ್ನಲಾಗಿದೆ. ಮೃತರು ಅವಿವಾಹಿತರಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. Post navigation Previous: ಕಾಡ್ಗಿಚ್ಚಿಗೆ ಸಿಲುಕಿ ಫಾರೆಸ್ಟ್ ಗಾರ್ಡ್ ಸಾವುNext: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 7,036 ಜಾನುವಾರಗಳಲ್ಲಿ ಚರ್ಮ ಗಂಟು ರೋಗ: 397 ಜಾನುವಾರುಗಳು ಸಾವು More Stories ನಮ್ಮ ಕರಾವಳಿ ಮಂಗಳೂರು: ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಯುವಕ ಮೃತ್ಯು admin August 23, 2026 0 ನಮ್ಮ ಕರಾವಳಿ ಬೆಳ್ತಂಗಡಿ: ವಾಹನ ಡಿಕ್ಕಿ ಹೊಡೆಸಿ ಕೊಲೆಗೆ ಯತ್ನ: ಆರೋಪಿಯ ಬಂಧನ admin August 23, 2026 0 ಕ್ರೈಂ ಸುದ್ದಿ ನಮ್ಮ ಕರಾವಳಿ ಉಡುಪಿ: ನೇಜಾರು ತಾಯಿ-ಮಕ್ಕಳ ಹತ್ಯೆ ಪ್ರಕರಣ: ಆರೋಪಿ ಚೌಗುಲೆಗೆ ಜೀವ ಬೆದರಿಕೆ admin August 23, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.