ನಮ್ಮ ರಾಜ್ಯ ಶಾಸಕ ತನ್ವೀರ್ ಸೇಠ್ ಚುನಾವಣಾ ರಾಜಕೀಯದಿಂದ ನಿವೃತ್ತಿ?: ಎಐಸಿಸಿಗೆ ಪತ್ರ ಬರೆದ ಸೇಠ್ reporter February 28, 2023 0 ಮೈಸೂರು: 2023ರ ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಪಡೆಯುವ ಹುಮ್ಮಸ್ಸಿನಲ್ಲಿರುವ ರಾಜ್ಯ ಕಾಂಗ್ರೆಸ್ಗೆ ಮೈಸೂರು ಭಾಗದಿಂದ ಬಿಗ್ ಶಾಕ್ ತಗುಲಿದೆ. ಮೈಸೂರಿನ ಎನ್.ಆರ್ ಕ್ಷೇತ್ರದ ಹಾಲಿ ಶಾಸಕ ತನ್ವೀರ್ ಸೇಠ್ ಚುನಾವಣಾ ರಾಜಕೀಯದಿಂದ ನಿವೃತ್ತಿ ಬಯಸಿ ಎಐಸಿಸಿಗೆ ಪತ್ರ ಬರೆದಿದ್ದಾರೆ. Post navigation Previous: ಕುಂಜಿಬೆಟ್ಟು: ಡಿ.ಜೆ ಸೌಂಡ್ ಹಾಕಿದ್ದ ಮನೆಗೆ ಪೊಲೀಸರ ದಾಳಿ: FIR ದಾಖಲುNext: ಪುದು ಗ್ರಾಮ ಪಂಚಾಯತ್ ಚುನಾವಣಾ ಫಲಿತಾಂಶ: 2ನೇ ವಾರ್ಡ್’ನಲ್ಲಿ ಎಸ್ಡಿಪಿಐ ಬೆಂಬಲಿತ ಅಭ್ಯರ್ಥಿಗೆ ಗೆಲುವು More Stories ನಮ್ಮ ರಾಜ್ಯ ಕುಶಾಲನಗರ: ಶಾಲಾ ಕಾಂಪೌಂಡ್ ನಿಂದ ಗೇಟ್ ಕಳಚಿ ಬಿದ್ದು ಮಗು ಮೃತ್ಯು admin August 8, 2026 0 ನಮ್ಮ ರಾಜ್ಯ ಬಿ.ಸಿ ರೋಡ್ ನಲ್ಲಿ ನಡೆದ ಭೀಕರ ಅಪಘಾತ ಪ್ರಕರಣ: ಗಂಭೀರ ಗಾಯಗೊಂಡಿದ್ದ ಓರ್ವ ಮೃತ್ಯು admin August 6, 2026 0 ನಮ್ಮ ರಾಜ್ಯ ವಿಧಾನಸಭೆ ಸ್ಪೀಕರ್ ಆಗಿ ಜಿ.ಎಸ್ ಪಾಟೀಲ್, ಉಪ ಸಭಾಧ್ಯಕ್ಷರಾಗಿ ಎಸ್ ಪೊನ್ನಣ್ಣ ಆಯ್ಕೆ admin August 3, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.