ಬೆಂಕಿ ಅವಘಡ: ಮನೆಯಲ್ಲಿದ್ದ ತಾಯಿ, ಇಬ್ಬರು ಮಕ್ಕಳು ಸಜೀವ ದಹನ
ರಾಯಚೂರು: ಬೆಂಕಿ ಅವಘಡದಿಂದಾಗಿ ಮನೆಯಲ್ಲಿದ್ದ ತಾಯಿ ಹಾಗೂ ಇಬ್ಬರು ಮಕ್ಕಳು ಸಜೀವ ದಹನವಾಗಿರುವ ಹೃದಯ ವಿದ್ರಾವಕ ಘಟನೆ ರಾಯಚೂರು ಜಿಲ್ಲೆಯ ಶಕ್ತಿನಗರದಲ್ಲಿ ನಡೆದಿದೆ.
ರಾಯಚೂರು: ಬೆಂಕಿ ಅವಘಡದಿಂದಾಗಿ ಮನೆಯಲ್ಲಿದ್ದ ತಾಯಿ ಹಾಗೂ ಇಬ್ಬರು ಮಕ್ಕಳು ಸಜೀವ ದಹನವಾಗಿರುವ ಹೃದಯ ವಿದ್ರಾವಕ ಘಟನೆ ರಾಯಚೂರು ಜಿಲ್ಲೆಯ ಶಕ್ತಿನಗರದಲ್ಲಿ ನಡೆದಿದೆ.