March 12, 2026

ಮೂಡುಬಿದಿರೆ: ಕೆಂಪು ಕಲ್ಲುಗಳನ್ನು ಸಾಗಿಸುತ್ತಿದ್ದ ಲಾರಿ ಅರಸೀಕಟ್ಟೆ ಬಳಿ ಪಲ್ಟಿ

0
image_editor_output_image1407330312-1678517025401.jpg

ಶಿರ್ವ: ಮೂಡುಬಿದಿರೆಯಿಂದ ಬ್ರಹ್ಮಾವರಕ್ಕೆ ಕೆಂಪು ಕಲ್ಲುಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ಬಂಟಕಲ್ ಅರಸೀಕಟ್ಟೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಶನಿವಾರ ಬೆಳಿಗ್ಗೆ ಪಲ್ಟಿಯಾಗಿದೆ.

ಈ ಪರಿಣಾಮ ಚಾಲಕ ಮತ್ತು ಕ್ಲೀನರ್ ಯಾವುದೇ ಗಾಯಗಳಿಲ್ಲದೆ ಪವಾಡ ಸದೃಶವಾಗಿ ಅಪಾಯದಿಂದ ಪಾರಾಗಿದ್ದಾರೆ.

ಲಾರಿ ಪಲ್ಟಿಯಾದ ಪರಿಣಾಮ ಕೆಂಪು ಕಲ್ಲುಗಳು ಚೆಲ್ಲಾಪಿಲ್ಲಿಯಾಗಿ ಹರಡಿ ಬಿದ್ದಿವೆ.

Leave a Reply

Your email address will not be published. Required fields are marked *

You may have missed

error: Content is protected !!