March 22, 2026

ಕಲ್ಲಡ್ಕ: ರೈಲಿನಡಿಗೆ ಬಿದ್ದು ಯುವಕ ಸಾವು

0
image_editor_output_image-406966-1679027326125.jpg

ಕಲ್ಲಡ್ಕ: ರೈಲಿನಡಿಗೆ ಬಿದ್ದು ಯುವಕ ಮೃತಪಟ್ಟ ದಾರುಣ ಘಟನೆ ಇಂದು ಬೆಳಗ್ಗೆ ನಡೆದಿದೆ. ಗೋಳ್ತಮಜಲು ಎಂಬಲ್ಲಿ ಈ ಘಟನೆ ನಡೆದಿದೆ.

ಮಾಣಿ ನಿವಾಸಿ ಅರ್ಜುನ್ (26) ಮೃತಪಟ್ಟ ದುರ್ದೈವಿ.

ಈ ಅಪಘಾತಕ್ಕೆ ಮೂಲ ಕಾರಣ ಏನೆಂದು ತಿಳಿದುಬಂದಿಲ್ಲ. ಹೆಚ್ಚಿನ ಮಾಹಿತಿ ನೀರಿಕ್ಷಿಸಲಾಗುತ್ತಿದೆ.

Leave a Reply

Your email address will not be published. Required fields are marked *

error: Content is protected !!