ನಮ್ಮ ಕರಾವಳಿ ಕಲ್ಲಡ್ಕ: ರೈಲು ಡಿಕ್ಕಿ ಹೊಡೆದು ಯುವಕ ಮೃತ್ಯು reporter March 17, 2023 0 ಕಲ್ಲಡ್ಕ: ರೈಲು ಡಿಕ್ಕಿ ಹೊಡೆದು ಯುವಕನೋರ್ವ ಮೃತಪಟ್ಟ ಘಟನೆ ಕಲ್ಲಡ್ಕದಲ್ಲಿ ನಡೆದಿದೆ. ಅರ್ಜುನ್ ಮೃತ ಯುವಕ. ಗೋಳ್ತಮಜಲು ಗ್ರಾಮದ ನೆಟ್ಲ ಸಮೀಪದ ಮಾಣಿಮಜಲು ಎಂಬಲ್ಲಿ ಘಟನೆ ನಡೆದಿದೆ. ಯಾವ ರೀತಿಯಲ್ಲಿ ಘಟನೆ ನಡೆದಿದೆ ಎಂಬುದು ಸ್ಪಷ್ಟವಾಗಿಲ್ಲ. ಘಟನಾ ಸ್ಥಳಕ್ಕೆ ರೈಲ್ವೆ ಪೋಲೀಸರು ಭೇಟಿ ನೀಡಿದ್ದಾರೆ. Post navigation Previous: ಕಲ್ಲಡ್ಕ: ರೈಲಿನಡಿಗೆ ಬಿದ್ದು ಯುವಕ ಸಾವುNext: ಮದುವೆಯಾಗಿ ಮೂರೇ ದಿನಕ್ಕೆ ಪತಿ ಪರಾರಿ: ದೂರು ದಾಖಲು More Stories ನಮ್ಮ ಕರಾವಳಿ ಕೋಟ: ಹೆದ್ದಾರಿಯ ಮಧ್ಯೆ ಟೇಬಲ್, ಟಿವಿ ಹಾಗೂ ಧ್ವನಿವರ್ಧಕ ಅಳವಡಿಸಿ ವಿಚಿತ್ರ ವರ್ತನೆ: ಯುವಕ ವಶಕ್ಕೆ admin July 14, 2026 0 ನಮ್ಮ ಕರಾವಳಿ ಮಂಗಳೂರು: ಜೈಲ್ ನಲ್ಲಿ ಮೊಬೈಲ್, ಮಾದಕ ವಸ್ತು ದೊರೆತ ಹಿನ್ನೆಲೆ: ಆವರಣ ಗೋಡೆ ಮೇಲ್ಭಾಗದಲ್ಲಿ 12 ಅಡಿ ಎತ್ತರದ ತಂತಿ ಬೇಲಿ ನಿರ್ಮಾಣ admin July 14, 2026 0 ನಮ್ಮ ಕರಾವಳಿ ವಿಟ್ಲ: ಟೋಪ್ಕೋ ಜುವೆಲ್ಲರಿ: ಇಂದಿನ ಚಿನ್ನದ ದರ admin July 14, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.