March 12, 2026

ಕಲ್ಲಡ್ಕ: ರೈಲು ಡಿಕ್ಕಿ ಹೊಡೆದು ಯುವಕ ಮೃತ್ಯು

0
IMG-20230317-WA0004.jpg

ಕಲ್ಲಡ್ಕ: ರೈಲು ಡಿಕ್ಕಿ ಹೊಡೆದು ಯುವಕನೋರ್ವ ಮೃತಪಟ್ಟ ಘಟನೆ ಕಲ್ಲಡ್ಕದಲ್ಲಿ ನಡೆದಿದೆ.

ಅರ್ಜುನ್ ಮೃತ ಯುವಕ.

ಗೋಳ್ತಮಜಲು ಗ್ರಾಮದ ನೆಟ್ಲ ಸಮೀಪದ ಮಾಣಿಮಜಲು ಎಂಬಲ್ಲಿ ಘಟನೆ ನಡೆದಿದೆ. ಯಾವ ರೀತಿಯಲ್ಲಿ ಘಟನೆ ನಡೆದಿದೆ ಎಂಬುದು ಸ್ಪಷ್ಟವಾಗಿಲ್ಲ. ಘಟನಾ ಸ್ಥಳಕ್ಕೆ ರೈಲ್ವೆ ಪೋಲೀಸರು ಭೇಟಿ ನೀಡಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!