February 2, 2026

ಚಿಕ್ಕಮಗಳೂರು: ಮತದಾರರಿಗೆ ಹಂಚಲು ತಂದಿದ್ದ 150 ಕ್ವಿಂಟಾಲ್ ಅಕ್ಕಿ ವಶಪಡಿಸಿಕೊಂಡ ಅಧಿಕಾರಿಗಳು

0
image_editor_output_image628927239-1679646886827.jpg

ಚಿಕ್ಕಮಗಳೂರು: ಚುನಾವಣಾ ಅಧಿಕಾರಿಗಳು 150 ಕ್ವಿಂಟಾಲ್ ಅಕ್ಕಿ ವಶಪಡಿಸಿಕೊಂಡಿರುವ ಘಟನೆ ತರೀಕೆರೆ ತಾಲ್ಲೂಕಿನ ಎಂ.ಸಿ.ಕ್ಯಾಂಪ್ ನಲ್ಲಿ ನಡೆದಿದೆ.

ಮತದಾರರಿಗೆ ಹಂಚಲು ತಂದಿದ್ದ 150 ಕ್ವಿಂಟಾಲ್ ಅಕ್ಕಿ ಮೂಟೆಗಳನ್ನು ಟೆಂಪೋ‌ ಸಮೇತ ತರೀಕೆರೆ ಚುನಾವಣಾ ಅಧಿಕಾರಿಗಳಿಂದ ವಶಪಡಿಸಲಾಗಿದೆ.

ಲಕ್ಕವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!