March 11, 2026

ಬಂಟ್ವಾಳ: ರಮಾನಾಥ ರೈ ನೇತೃತ್ವದಲ್ಲಿ ಬೃಹತ್ ಸೌಹಾರ್ದ ಇಫ್ತಾರ್ ಕೂಟ

0
IMG-20230326-WA0007.jpg

ಬಂಟ್ವಾಳ: ಪವಿತ್ರ ರಂಝನ್ ತಿಂಗಳ ಪ್ರಯುಕ್ತ ಮಾಜಿ ಸಚಿವರಾದ ಬಿ. ರಮಾನಾಥ ರೈ ಅವರ ನೇತೃತ್ವದಲ್ಲಿ ಸಾಗರ್ ಆಡಿಟೋರಿಯಂ ಪಾಣೆಮಂಗಳೂರಿನಲ್ಲಿ ಬೃಹತ್ ಸೌಹಾರ್ದ ಇಫ್ತಾರ್ ಕೂಟ ಕಾರ್ಯಕ್ರಮ ನಡೆಯಿತು.

ಬೃಹತ್ ಸೌಹಾರ್ದ ಇಫ್ತಾರ್ ಕೂಟ ಕಾರ್ಯಕ್ರಮದಲ್ಲಿ ಅನೇಕ ಮಂದಿ ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *

You may have missed

error: Content is protected !!