February 4, 2026

ನಾಡಬಾಂಬ್ ಎಸೆದು BJP ಮುಖಂಡನ ಬರ್ಬರವಾಗಿ ಹತ್ಯೆ

0
image_editor_output_image-786345404-1679947227515.jpg

ಪುದುಚೇರಿ: ಬಿಜೆಪಿ ಮುಖಂಡನ ಮೇಲೆ ದುಷ್ಕರ್ಮಿಗಳ ಗುಂಪೊಂದು ನಾಡಬಾಂಬ್ ಎಸೆದು ಬರ್ಬರವಾಗಿ ಹತ್ಯೆಗೈದ ಘಟನೆ ಪುದುಚೇರಿಯಲ್ಲಿ ನಡೆದಿದೆ.

ಬಿಜೆಪಿ ಮುಖಂಡ ಸೆಂಥಿಲ್ ಕುಮಾರ್ ಮೃತ ವ್ಯಕ್ತಿ. ಭಾನುವಾರ ರಾತ್ರಿ ವಿಲಿಯನೂರು ಹಾಗೂ ಪುದುಚೇರಿ ರಸ್ತೆಯ ಬದಿಯ ಅಂಗಡಿಯೊಂದರಲ್ಲಿ ಚಹಾ ಸೇವಿಸುತ್ತಿದ್ದ ವೇಳೆ ಈ ಘಟನೆ ನಡೆದಿದೆ.

ಬೈಕ್‍ನಲ್ಲಿ ಬಂದ ದುಷ್ಕರ್ಮಿಗಳು ಸೆಂಥಿಲ್ ಕುಮಾರ್ ಮೇಲೆ ನಾಡಬಾಂಬ್ ಎಸೆದಿದ್ದಾರೆ. ನಂತರ ಸೆಂಥಿಲ್ ಕುಮಾರ್ ಬಳಿ ಹೋಗಿ ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆಗೈದಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!