December 19, 2025

ಮಂಗಳೂರು: ಬೈಕ್ ಗೆ ಅಡ್ಡ ಬಂದ ಜಿಂಕೆ:
ಜಿಂಕೆ ಸ್ಥಳದಲ್ಲೇ ಮೃತ್ಯು- ಸವಾರ ಗಂಭೀರ

0
image_editor_output_image1440808698-1637475529213

ಮಂಗಳೂರು: ಬೈಕ್‌ಗೆ ಅಡ್ಡ ಬಂದ ಜಿಂಕೆಯೊಂದು ಸ್ಥಳದಲ್ಲೇ ಸಾವನ್ನಪ್ಪಿದ್ದು, ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಶಂಕರಪುರ ಎಂಬಲ್ಲಿ ನಡೆದಿದೆ.

ಗಾಯಗೊಂಡ ಬೈಕ್ ಸವಾರನನ್ನು ಬಂಟಕಲ್ ನಿವಾಸಿ ಹರ್ಷಿತ್ (20) ಎಂದು ಗುರುತಿಸಲಾಗಿದೆ.

ತಾಲೂಕಿನ ಶಂಕರಪುರದ ಸುಭಾಸ್‌ನಗರ ಎಂಬಲ್ಲಿಯ ರಾಜ್ಯ ಹೆದ್ದಾರಿಯಲ್ಲಿ ಬೈಕ್‌ಗೆ ಜಿಂಕೆಯೊಂದು ಅಡ್ಡ ಬಂದ ಪರಿಣಾಮ ಜಿಂಕೆ ಸ್ಥಳದಲ್ಲೇ ಸಾವನ್ನಪ್ಪಿದ್ದು, ಬೈಕ್ ಸವಾರ ಹರ್ಷಿತ್ ಗಂಭೀರ ಗಾಯಗೊಂಡು ಉಡುಪಿಯ ಅಜ್ಜರಕಾಡು ಆಸ್ಪತ್ರೆಗೆ ದಾಖಲಿಸಲಾಗಿದೆ.
ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳೀಯರು ಸಹಕರಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!