December 20, 2025

ಗ್ರೂಪ್ ಕ್ಯಾಪ್ಟನ್ ಅಭಿನಂದನ್ ವರ್ದಮಾನ್ ಗೆ ವೀರ ಚಕ್ರ ಪ್ರಶಸ್ತಿ ಪ್ರದಾನ

0
IMG-20211122-WA0031.jpg

ದೆಹಲಿ: ಫೆಬ್ರವರಿ 2019 ರಲ್ಲಿ ಪಾಕಿಸ್ತಾನದ ಎಫ್ -16 ಯುದ್ಧ ವಿಮಾನವನ್ನು ಹೊಡೆದುರುಳಿಸಿದ್ದಕ್ಕಾಗಿ ಗ್ರೂಪ್ ಕ್ಯಾಪ್ಟನ್ ಅಭಿನಂದನ್ ವರ್ಧಮಾನ್ ಅವರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಸೋಮವಾರ, ನವೆಂಬರ್ 22 ರಂದು ವೀರ ಚಕ್ರ ಪ್ರಶಸ್ತಿ ನೀಡಿದರು.

ಭಾರತದ ಬಾಲಾಕೋಟ್ ವೈಮಾನಿಕ ದಾಳಿಯ ಸಮಯದಲ್ಲಿ ಅವರು ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಮೇಲೆ F-16 ಅನ್ನು ಹೊಡೆದುರುಳಿಸಿದರು ಆದರೆ ಅವರ ವಿಮಾನವನ್ನು ಶತ್ರು ಪಡೆಗಳು ಹೊಡೆದುರುಳಿಸಿದ ನಂತರ ಪಾಕಿಸ್ತಾನದ ಸೇನೆಯು ವಶಪಡಿಸಿಕೊಂಡರು. ಆಗ ಅಭಿನಂದನ್ ವಿಂಗ್ ಕಮಾಂಡರ್ ಆಗಿದ್ದರು.

Leave a Reply

Your email address will not be published. Required fields are marked *

You may have missed

error: Content is protected !!