February 2, 2026

ಕಡಬ: ಭೀಕರ ರಸ್ತೆ ಅಪಘಾತ: ನಾಲ್ವರು ಮೃತ್ಯು

0
image_editor_output_image-117396480-1681810958456.jpg

ಕಡಬ: ಕಾರು ಮತ್ತು ವಾಹನದ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಮೃತಪಟ್ಟ ಘಟನೆ ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ನೆಟ್ಟಣ ಎಂಬಲ್ಲಿ ನಡೆದಿದೆ.

ಇಂದು‌ ಮಧ್ಯಾಹ್ನ ಘಟನೆ ನಡೆದಿದ್ದು. ಅಪಘಾತದಲ್ಲಿ ಹಲವು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!