December 16, 2025

ಪುತ್ತೂರು: ದ್ವಿಚಕ್ರ ವಾಹನ‌ ಹಾಗೂ ಬಸ್ ನಡುವೆ ಮುಖಾಮುಖಿ: ಪವಾಡ ಸದೃಶ ಸವಾರ ಪಾರು

0
IMG-20230430-WA0029.jpg

ಪುತ್ತೂರು: ಮಂಜಲ್ಪಡ್ಪು ಬೈಪಾಸ್ ಜಂಕ್ಷನ್ ಬಳಿ ಡಿಯೋ ದ್ವಿಚಕ್ರ ವಾಹನ‌ ಹಾಗೂ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಘಟನೆ ಭಾನುವಾರ ಮಧ್ಯಾಹ್ನ ನಡೆಯಿತು.

ಪುತ್ತೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ. ಬಸ್ಸಿಗೆ ಎದುರಿನಿಂದ ಬಂದ ಡಿಯೋ ದ್ವಿಚಕ್ರ ವಾಹನ ಮುಖಾಮುಖಿ ಢಿಕ್ಕಿ‌ ಹೊಡೆದಿದೆ.

ಸವಾರನ ನಿಯಂತ್ರಣ ತಪ್ಪಿ ಘಟನೆ ಸಂಭವಿಸಿದೆ. ಸವಾರ ಪವಾಡಸದೃಶವಾಗಿ ಪಾರಾಗಿದ್ದಾನೆ.

Leave a Reply

Your email address will not be published. Required fields are marked *

error: Content is protected !!