March 16, 2026

ಮೂಡಬಿದಿರೆ: ವ್ಯಕ್ತಿಯ ಬರ್ಬರ ಹತ್ಯೆ:

0
image_editor_output_image1054612665-1683791700422

ಮಂಗಳೂರು: ಮೂಡುಬಿದಿರೆಯ ಗಂಟಾಲ್‌ಕಟ್ಟೆ ಬಳಿ ವ್ಯಕ್ತಿಯೋರ್ವನನ್ನು ಆತನ ಬಾವನೇ (ಅಕ್ಕನ ಗಂಡ) ಬರ್ಬರವಾಗಿ ಕೊಲೆಗೈದಿದ್ದಾನೆ.

ಚಿಕ್ಕಮಗಳೂರಿನ ನಿವಾಸಿ ಮಹಮ್ಮದ್‌ ಜಮಾಲ್‌ (43) ಕೊಲೆಯಾದ ವ್ಯಕ್ತಿ. ಮಹಮ್ಮದ್‌ ಶಾಹಿಬ್‌ ಕೊಲೆ ಆರೋಪಿ. ಮಹಮ್ಮದ್‌ ಶಾಹಿಬ್‌ನ ಅಕ್ಕನನ್ನು ಮಹಮ್ಮದ್‌ ಜಮಾಲ್‌ಗೆ ಮದುವೆ ಮಾಡಿಕೊಡಲಾಗಿತ್ತು. ಕೌಟುಂಬಿಕ ದ್ವೇಷಕ್ಕಾಗಿ ಈ ಕೊಲೆ ನಡೆದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಸ್ಥಳಕ್ಕೆ ಮೂಡುಬಿದಿರೆ ಪೊಲೀಸರು ಧಾವಿಸಿದ್ದು, ಪ್ರಕರಣ ದಾಖಲಾಗಿದೆ.

ಜಮಾಲ್‌ ಗುಜರಿ ವ್ಯಾಪಾರ ಮಾಡುತ್ತಿದ್ದ. ಹೆಚ್ಚಿನ ಮಾಹಿತಿ ಅಪ್ಡೇಟ್‌ ಆಗಲಿದೆ.

Leave a Reply

Your email address will not be published. Required fields are marked *

error: Content is protected !!