ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣಾ ಫಲಿತಾಂಶ ಇಂದು ಪ್ರಕಟವಾಗಲಿದೆ.
ಚಾಮರಾಜಪೇಟೆಯಲ್ಲಿ ಅಂಚೆ ಮತಗಳ ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಮೀರ್ ಅಹಮದ್ ಖಾನ್ 20743 ಮತಗಳ ಮುನ್ನಡೆ ಪಡೆದುಕೊಂಡಿದ್ದಾರೆ . ಬಿಜೆಪಿಯ ಭಾಸ್ಕರ್ ರಾವ್ 3890 ಮತಗಳನ್ನು ಪಡೆದುಕೊಂಡಿದ್ದು, ಜಮೀರ್ ಅಹ್ಮದ್ 24633 ಮತಗಳನ್ನು ಪಡೆದುಕೊಂಡಿದ್ದಾರೆ