ನಮ್ಮ ಕರಾವಳಿ ದಕ್ಷಿಣ ಕನ್ನಡ: ಸುಳ್ಯ, ಮಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಬಿಜೆಪಿ ಜಯಭೇರಿ reporter May 13, 2023 0 ಮಂಗಳೂರು, ಮೇ. 13. ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಎಣಿಕೆ ಪೂರ್ಣಗೊಂಡಿದ್ದು ಸುಳ್ಯ ಹಾಗೂ ಮಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಬಿಜೆಪಿ ಜಯಭೇರಿ ಭಾರಿಸಿದೆ. ಸುಳ್ಯ ಕ್ಷೇತ್ರದ ಭಾಗೀರಥಿ ಮುರುಳ್ಯ, ಮಂಗಳೂರು ದಕ್ಷಿಣ ಕ್ಷೇತ್ರದಲ್ಲಿ ವೇದವ್ಯಾಸ ಕಾಮತ್ ಅವರು ಗೆಲುವು ಸಾಧಿಸಿದ್ದಾರೆ. Post navigation Previous: ಚಾಮರಾಜನಗರ: ಕಾಂಗ್ರೆಸ್ ನ ಪುಟ್ಟರಂಗ ಶೆಟ್ಟಿ ಗೆಲುವು, ಸಚಿವರಾಗಿದ್ದ ಸೋಮಣ್ಣಗೆ ಮುಖಭಂಗNext: ಕೊಳ್ಳೇಗಾಲ ಮೀಸಲು ಕ್ಷೇತ್ರ: BSPಯಿಂದ ಬಿಜೆಪಿಗೆ ಹೋಗಿದ್ದ ಎನ್.ಮಹೇಶ್ ಸೋಲು More Stories ಕ್ರೈಂ ಸುದ್ದಿ ನಮ್ಮ ಕರಾವಳಿ ಮುದರಂಗಡಿ ಗ್ರಾಪಂ ಮಾಜಿ ಅಧ್ಯಕ್ಷ ಡೇವಿಡ್ ಡಿಸೋಜ ಶೂಟೌಟ್ ಪ್ರಕರಣ: ಮತ್ತಿಬ್ಬರು ಆರೋಪಿಗಳ ಸೆರೆ admin August 12, 2026 0 ನಮ್ಮ ಕರಾವಳಿ ಉಪ್ಪಳ: ಕೆರೆಗೆ ಸ್ನಾನಕ್ಕಿಳಿದ 8ನೇ ತರಗತಿಯ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಮೃತ್ಯು admin August 12, 2026 0 ಕ್ರೈಂ ಸುದ್ದಿ ನಮ್ಮ ಕರಾವಳಿ ಕಡಬ: ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಅವಾಚ್ಯ ಶಬ್ದಗಳಿಂದ ಬೈದು, ಹಲ್ಲೆ: ಪ್ರಕರಣ ದಾಖಲು admin August 12, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.