March 17, 2026

ಮಂಗಳೂರು: ಉಳ್ಳಾಲ ವಿಧಾನ ಸಭಾಕ್ಷೇತ್ರ: ಕಾ‌ಂಗ್ರೆಸ್ ಅಭ್ಯರ್ಥಿ ಯು.ಟಿ ಖಾದರ್ ಗೆಲುವು

0
allwyn_160223_utk1.jpg

ಮಂಗಳೂರು: ಉಳ್ಳಾಲ ವಿಧಾನ ಸಭಾಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯು.ಟಿ ಖಾದರ್ 18000 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಬಿಜೆಪಿಯ ಸತೀಶ್ ಕುಂಪಲ ಸೋಲು ಕಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!