March 16, 2026

ನದಿಗೆ ನೀರು ತರಲು ಹೋದ ವೇಳೆ ಮೊಸಳೆ ದಾಳಿಗೆ ಬಾಲಕ ಬಲಿ

0
image_editor_output_image310048712-1684732704327.jpg

ರಾಯಚೂರು: ಕೃಷ್ಣಾ ನದಿಗೆ ನೀರು ತರಲು ಹೋದ ವೇಳೆ ಮೊಸಳೆ ದಾಳಿಗೆ ಬಾಲಕನೋರ್ವ ಬಲಿಯಾದ ಘಟನೆ ರಾಯಚೂರು ಜಿಲ್ಲೆಯ ಕುರುವಕಲಾ ಗ್ರಾಮದಲ್ಲಿ ನಡೆದಿದೆ.

ನವೀನ್ ಕೃಷ್ಣಾ (9) ಮೊಸಳೆ ದಾಳಿಗೆ ಒಳಗಾದ ಬಾಲಕ. ಶಾಲೆಗೆ ರಜೆ ಇದ್ದ ಕಾರಣ ತಂದೆ- ತಾಯಿಯ ಜೊತೆ ಹೊಲಕ್ಕೆ ಹೋಗಿದ್ದ ನವೀನ್ ನದಿಯಲ್ಲಿ ನೀರು ತರಲು ಹೋದಾಗ ಈ ಘಟನೆ ನಡೆದಿದೆ.

ನದಿಯಲ್ಲಿ ನಾಪತ್ತೆಯಾದ ನವೀನ್ ಮೃತದೇಹಕ್ಕಾಗಿ ಕೃಷ್ಣಾ ನದಿಯಲ್ಲಿ ಹುಡುಕಾಟ ಮುಂದುವರೆದಿದೆ.

Leave a Reply

Your email address will not be published. Required fields are marked *

error: Content is protected !!