ನಮ್ಮ ಕರಾವಳಿ ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು, ಶಿವಮೊಗ್ಗ, ಜಿಲ್ಲೆಗಳಲ್ಲಿ ಮುಂದಿನ 3 ಗಂಟೆ ಗಾಳಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಎಚ್ಚರಿಕೆ reporter May 23, 2023 0 ಮಂಗಳೂರು: ಮುಂದಿನ 3 ಗಂಟೆಗಳಲ್ಲಿ ಚಿಕ್ಕಮಗಳೂರು, ದಕ್ಷಿಣ ಕನ್ನಡ, ಶಿವಮೊಗ್ಗ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಮಿಂಚು ಮತ್ತು ಬಿರುಗಾಳಿ ಸಹಿತ ಸಾಧಾರಣ ಗುಡುಗು ಸಹಿತ ಗಂಟೆಗೆ 40 ರಿಂದ 50 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. Post navigation Previous: ರಾಜ್ಯ ವಕ್ಫ್ ಮಂಡಳಿಯ ಅಧ್ಯಕ್ಷ ಶಾಫಿ ಸಅದಿ ಸೇರಿ ನಾಲ್ವರು ಸದಸ್ಯರ ನಾಮ ನಿರ್ದೇಶನ ರದ್ದುNext: ಪೊಲೀಸ್ ಇಲಾಖೆಯನ್ನು ಕೇಸರಿಕರಣ ಮಾಡಲು ಹೊರಟಿದ್ದೀರಾ?: ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಡಿಕೆ ಶಿವಕುಮಾರ್ More Stories ನಮ್ಮ ಕರಾವಳಿ ನಮ್ಮ ರಾಜ್ಯ RSS, ಬಿಜೆಪಿಯಲ್ಲಿ ಪೂರ್ಣಾವಧಿ ಕಾರ್ಯಕರ್ತನಾಗಿ ಕೆಲಸ ಮಾಡಲು ಹುದ್ದೆಗೆ ತೊರೆದಪೊಲೀಸ್ ಕಾನ್ಸ್ಟೇಬಲ್ admin August 18, 2026 0 ನಮ್ಮ ಕರಾವಳಿ ನಮ್ಮನ್ನು ಜೈಲಿಗೆ ಹಾಕ್ತಾರೋ, ನೇಣಿಗೆ ಹಾಕ್ತಾರೋ ವಂದೇ ಮಾತರಂನ ಎರಡು ಪ್ಯಾರಾವನ್ನಷ್ಟೇ ಹಾಡುವುದು: ಬಿ.ಕೆ ಹರಿಪ್ರಸಾದ್ admin August 18, 2026 0 ನಮ್ಮ ಕರಾವಳಿ ಉಳ್ಳಾಲ: ನಾಪತ್ತೆಯಾಗಿದ್ದ ಮೀನುಗಾರನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ admin August 18, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.