March 20, 2026

ಮಂಗಳೂರಿನ ಪಿಲಿಕುಳದಲ್ಲಿ ಹುಲಿಗಳ ನಡುವೆ ಕಾಳಗ: ಒಂದು ಹುಲಿ ಸಾವು

0
image_editor_output_image277434114-1686118597238.jpg

ಮಂಗಳೂರು: ಪಿಲಿಕುಳದ ಡಾ| ಶಿವರಾಮ ಕಾರಂತ ಜೈವಿಕ ಮೃಗಾಲಯದಲ್ಲಿ ಎರಡು ಹುಲಿಗಳ ನಡುವೆ ಇತ್ತೀಚೆಗೆ ಕಾಳಗ ನಡೆದಿತ್ತು.

ಇದರಲ್ಲಿ ಗಾಯಗೊಂಡಿದ್ದ ಒಂದು ಹುಲಿ ಚೇತರಿಕೆಯೂ ಆಗಿತ್ತು. ಆದರೆ ಇಂದು(ಜೂ ೦7ರಂದು) ಹೃದಯಾಘಾತ ದಿಂದ ಒಂದು ಹುಲಿ ಸಾವನ್ನಪ್ಪಿದೆ.

ಮೃತಪಟ್ಟ ಹುಲಿಯ ಮರಣೋತ್ತರ ಪರೀಕ್ಷೆ ನಡೆಯುತ್ತಿದೆ.

Leave a Reply

Your email address will not be published. Required fields are marked *

error: Content is protected !!