ನಮ್ಮ ಕರಾವಳಿ ಮಂಗಳೂರಿನ ಪಿಲಿಕುಳದಲ್ಲಿ ಹುಲಿಗಳ ನಡುವೆ ಕಾಳಗ: ಒಂದು ಹುಲಿ ಸಾವು reporter June 7, 2023 0 ಮಂಗಳೂರು: ಪಿಲಿಕುಳದ ಡಾ| ಶಿವರಾಮ ಕಾರಂತ ಜೈವಿಕ ಮೃಗಾಲಯದಲ್ಲಿ ಎರಡು ಹುಲಿಗಳ ನಡುವೆ ಇತ್ತೀಚೆಗೆ ಕಾಳಗ ನಡೆದಿತ್ತು. ಇದರಲ್ಲಿ ಗಾಯಗೊಂಡಿದ್ದ ಒಂದು ಹುಲಿ ಚೇತರಿಕೆಯೂ ಆಗಿತ್ತು. ಆದರೆ ಇಂದು(ಜೂ ೦7ರಂದು) ಹೃದಯಾಘಾತ ದಿಂದ ಒಂದು ಹುಲಿ ಸಾವನ್ನಪ್ಪಿದೆ. ಮೃತಪಟ್ಟ ಹುಲಿಯ ಮರಣೋತ್ತರ ಪರೀಕ್ಷೆ ನಡೆಯುತ್ತಿದೆ. Post navigation Previous: “ಬೇರ” ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ಎಂಟ್ರಿ ಕೊಟ್ಟ ರಂಗಭೂಮಿಯ ಪ್ರತಿಭಾನ್ವಿತ ನಟ ಅಶ್ವಿನ್ ಹಾಸನ್Next: ಆಟ ಆಡುತ್ತಿದ್ದಾಗ ತೆರೆದ ಕೊಳವೆ ಬಾವಿಗೆ ಬಿದ್ದ ಮಗು: ಕಾರ್ಯಾಚರಣೆ ಆರಂಭ More Stories ನಮ್ಮ ಕರಾವಳಿ ಕಲ್ಲಡ್ಕದಲ್ಲಿ ಆಗಸ್ಟ್ 13ರಂದು ನಡೆಯಲಿರುವ ವಾಹನ ಜಾಥಾಕ್ಕೆ ಪೊಲೀಸ್ ಇಲಾಖೆಯಿಂದ ಅನುಮತಿ ಪಡೆದಿಲ್ಲ: ಉಲ್ಲಂಘಿಸಿದರೆ ಸಂಬಂಧಪಟ್ಟವರ ವಿರುದ್ಧ ಸೂಕ್ತ ಕಾನೂನು ಕ್ರಮ: ಪೊಲೀಸ್ ಇಲಾಖೆ ಸ್ಪಷ್ಟನೆ admin August 11, 2026 0 ನಮ್ಮ ಕರಾವಳಿ ಮಂಗಳೂರು: ದೈವಸ್ಥಾನದಿಂದ ಕಾಣಿಕೆ ಹುಂಡಿ ಕಳವು ಪ್ರಕರಣ: ಆರೋಪಿಯ ಬಂಧನ admin August 11, 2026 0 ನಮ್ಮ ಕರಾವಳಿ ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ – ಬೈಕ್ ನಡುವೆ ಅಪಘಾತ: ಸವಾರ ಮೃತ್ಯು, ಸಹ ಸವಾರ ಗಂಭೀರ admin August 11, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.