ನಮ್ಮ ಕರಾವಳಿ ಮಂಗಳೂರಿನ ಪಿಲಿಕುಳದಲ್ಲಿ ಹುಲಿಗಳ ನಡುವೆ ಕಾಳಗ: ಒಂದು ಹುಲಿ ಸಾವು reporter June 7, 2023 0 ಮಂಗಳೂರು: ಪಿಲಿಕುಳದ ಡಾ| ಶಿವರಾಮ ಕಾರಂತ ಜೈವಿಕ ಮೃಗಾಲಯದಲ್ಲಿ ಎರಡು ಹುಲಿಗಳ ನಡುವೆ ಇತ್ತೀಚೆಗೆ ಕಾಳಗ ನಡೆದಿತ್ತು. ಇದರಲ್ಲಿ ಗಾಯಗೊಂಡಿದ್ದ ಒಂದು ಹುಲಿ ಚೇತರಿಕೆಯೂ ಆಗಿತ್ತು. ಆದರೆ ಇಂದು(ಜೂ ೦7ರಂದು) ಹೃದಯಾಘಾತ ದಿಂದ ಒಂದು ಹುಲಿ ಸಾವನ್ನಪ್ಪಿದೆ. ಮೃತಪಟ್ಟ ಹುಲಿಯ ಮರಣೋತ್ತರ ಪರೀಕ್ಷೆ ನಡೆಯುತ್ತಿದೆ. Post navigation Previous: “ಬೇರ” ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ಎಂಟ್ರಿ ಕೊಟ್ಟ ರಂಗಭೂಮಿಯ ಪ್ರತಿಭಾನ್ವಿತ ನಟ ಅಶ್ವಿನ್ ಹಾಸನ್Next: ಆಟ ಆಡುತ್ತಿದ್ದಾಗ ತೆರೆದ ಕೊಳವೆ ಬಾವಿಗೆ ಬಿದ್ದ ಮಗು: ಕಾರ್ಯಾಚರಣೆ ಆರಂಭ More Stories ಕ್ರೈಂ ಸುದ್ದಿ ನಮ್ಮ ಕರಾವಳಿ ವಿಟ್ಲ: ಅಂಬರ್ಗ್ರೀಸ್ (ತಿಮಿಂಗಿಲ ವಾಂತಿ) ಮಾರಾಟಕ್ಕೆ ಯತ್ನ: ಕರೋಪಾಡಿ ಮತ್ತು ವಿಟ್ಲದ ಇಬ್ಬರ ಬಂಧನ admin June 26, 2026 0 ನಮ್ಮ ಕರಾವಳಿ ಮುಸ್ಲಿಂ ಜಮಾಅತ್ ಉಕ್ಕುಡ ಸರ್ಕಲ್ ವತಿಯಿಂದ ಮಾನವೀಯ ಸೇವೆ: ಕಾನತ್ತಡ್ಕದಲ್ಲಿ ಬಡ ರೋಗಿಗೆ ಸಾಂತ್ವನದ ಮನೆ ಹಸ್ತಾಂತರ admin June 26, 2026 0 ನಮ್ಮ ಕರಾವಳಿ ಕೊಡಂಗಾಯಿ: ಸಮಸ್ತ ಸ್ಥಾಪನಾ ದಿನ, ಮರ್ಹೂಂ ಶೈಖುನಾ ತ್ವಾಖಾ ಉಸ್ತಾದ್ ಅನುಸ್ಮರಣೆ admin June 26, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.