February 3, 2026

ಉಪ್ಪಿನಂಗಡಿ | ಮಾದಕ ಅಮಲು ಪದಾರ್ಥ ಸೇವಿಸಿ ಅನುಚಿತ ವರ್ತನೆ: ಯುವಕನ ಬಂಧನ

0
image_editor_output_image-1021864570-1686547669621.jpg

ಉಪ್ಪಿನಂಗಡಿ : ಕುಮಾರಧಾರಾ ನದಿಯ ಹಳೇ ಸೇತುವೆಯಲ್ಲಿ ಮಾದಕ ಅಮಲು ಪದಾರ್ಥ ಸೇವನೆ ಮಾಡಿ, ಸಾರ್ವಜನಿಕವಾಗಿ ಹೀನಾಯ ಮಾತುಗಳನ್ನಾಡುತ್ತಾ ಅನುಚಿತ ವರ್ತನೆ ತೋರಿದ ನಿಜಾಮುದ್ದೀನ್‌ (21) ಎಂಬಾತನನ್ನು ಉಪ್ಪಿನಂಗಡಿ ಎಸ್.ಐ ರಾಜೇಶ್ ಕೆ ಬಂಧಿಸಿದ್ದಾರೆ.

ಬಂಧಿತ ನಿಜಾಮುದ್ದೀನ್ 34ನೇ ನೆಕ್ಕಿಲಾಡಿ ಗ್ರಾಮದ ನೆಕ್ಕಲು ನಿವಾಸಿಯಾಗಿದ್ದು, ಮಾದಕ ದ್ರವ್ಯದ ಚಟಕ್ಕೆ ಒಳಗಾಗಿರುವ ಯುವಕನಾಗಿದ್ದಾನೆ.

Leave a Reply

Your email address will not be published. Required fields are marked *

error: Content is protected !!