ಕಡಬ: ತನ್ನದೇ ಚಿನ್ನದ ಅಂಗಡಿ ಉದ್ಘಾಟನೆಯ ತಯಾರಿಯಲಿದ್ದ ಯುವಕನೋರ್ವನ ಮೃತದೇಹ ಅಪಘಾತದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಗುರುವಾರ ಕಂಡುಬಂದಿದೆ.
ಕಡಬ ನಿವಾಸಿ ದಯಾನಂದ ಆಚಾರ್ಯ ಅವರ ಪುತ್ರ ನಾಗಪ್ರಸಾದ್ ಮೃತಪಟ್ಟ ಯುವಕ.
ಮರ್ಧಾಳದದಲ್ಲಿ ಇಂದು (ಜೂನ್ 22) ಐಶ್ವರ್ಯ ಗೋಲ್ಡ್ ಹೆಸರಿನ ಚಿನ್ನದಂಗಡಿ ಶುಭಾರಂಭಗೊಳ್ಳಲಿದ್ದು, ಈ ಹಿನ್ನೆಲೆಯಲ್ಲಿ ತಯಾರಿ ನಡೆಸಿಕೊಂಡಿದ್ದರು.

