March 24, 2026

ಸುಳ್ಯ: ಹೃದಯಾಘಾತದಿಂದ ಯುವಕ ಮೃತ್ಯು

0
image_editor_output_image500204871-1687770506812.jpg

ಸುಳ್ಯ: ಹೃದಯಾಘಾತದಿಂದ ಯುವಕನೋರ್ವ ಮೃತಪಟ್ಟ ಘಟನೆ‌ ಸುಳ್ಯ ತಾಲೂಕಿನ ಪಂಜ ಸಮೀಪದ ಕರಿಕ್ಕಳದಿಂದ ವರದಿಯಾಗಿದೆ.

ಪಂಬೆತ್ತಾಡಿ ಗ್ರಾಮದ ಕರಿಕ್ಕಳ ದಿ.ತಮ್ಮಯ್ಯ ಗೌಡರ ಪುತ್ರ, ಪಂಜದ ಶಿವಕೃಪಾ ಮೋಟಾರ್ಸ್ ನ ಮೆಕಾನಿಕ್ ಭಾಸ್ಕರ ಗೌಡ ಮೃತಪಟ್ಟ ದುರ್ದೈವಿ.

ಜೂ.25 ರಾತ್ರಿ10 ಗಂಟೆಗೆ ವೇಳೆಗೆ ಮನೆಯಲ್ಲಿ ತೀವ್ರ ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟಿದ್ದು, ಕುಟುಂಬಸ್ಥರು ಆಘಾತಕ್ಕೆ ಒಳಗಾಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!