ನಮ್ಮ ಕರಾವಳಿ ವಿಟ್ಲ: ನಿಯಂತ್ರಣ ತಪ್ಪಿ ಕಾರು ಪಲ್ಟಿ reporter July 6, 2023 0 ವಿಟ್ಲ : ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಘಟನೆ ಪೆರ್ಲ-ಬೆದ್ರಂಪಳ್ಳ ಎಂಬಲ್ಲಿ ನಡೆದಿದೆ. ಸಂಘಪರಿವಾರದ ಮುಖಂಡ ಅಕ್ಷಯ್ ರಜಪೂತ್ ರವರ ಕಾರು ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಘಟನೆಯಲ್ಲಿ ಯಾವುದೇ ಅಪಾಯ ಸಂಭವಿಸಿಲ್ಲ ಎಂದು ವರದಿಯಾಗಿದೆ. ವಿಟ್ಲದಿಂದ ಕಾಸರಗೋಡು ತೆರಳುವ ವೇಳೆ ಈ ಘಟನೆ ಸಂಭವಿಸಿದೆ. Post navigation Previous: ವಿಟ್ಲ: ಈದ್ ಕಮಿಟಿ ನೇತೃತ್ವದಲ್ಲಿ ಮೆಹ್ ಫಿಲೇ ಈದ್ 2023 ಕಾರ್ಯಕ್ರಮNext: ಮಂಗಳೂರು: ಅಪಾಯಕಾರಿ ಹೋರ್ಡಿಂಗ್, ಫ್ಲೆಕ್ಸ್ ತೆರವುಗೊಳಿಸಲು ಜಿಲ್ಲಾಧಿಕಾರಿ ಸೂಚನೆ More Stories ಕ್ರೈಂ ಸುದ್ದಿ ನಮ್ಮ ಕರಾವಳಿ ಕಾಸರಗೋಡು | ವಿವಾಹ ನಿಶ್ಚಯವಾಗಿದ್ದ ಯುವಕ ಸಾವು: ನೊಂದ ಯುವತಿ ಆತ್ಮಹತ್ಯೆ reporter May 11, 2026 0 ನಮ್ಮ ಕರಾವಳಿ ಬೆಳ್ತಂಗಡಿ: ಕ್ಯಾಂಟೀನ್ ಹೆಸರಿನಲ್ಲಿ ವೇಶ್ಯಾವಾಟಿಕೆ: ಮೂವರು ಆರೋಪಿಗಳ ಬಂಧನ, ಮಹಿಳೆಯ ರಕ್ಷಣೆ reporter May 11, 2026 0 ನಮ್ಮ ಕರಾವಳಿ ಬೆಳ್ತಂಗಡಿ: ಆಸ್ಪತ್ರೆಯ ಆವರಣದಲ್ಲೇ ಕುಸಿದು ಬಿದ್ದು ವ್ಯಕ್ತಿ ಸಾವು reporter May 11, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.