ನಮ್ಮ ಕರಾವಳಿ ಮೂಡುಬಿದಿರೆ: ಕೆರೆಗೆ ಬಿದ್ದು ವ್ಯಕ್ತಿ ಮೃತ್ಯು reporter July 6, 2023 0 ಮೂಡುಬಿದಿರೆ: ನೆಲ್ಲಿಕಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾಂಟ್ರಾಡಿಯ ವ್ಯಕ್ತಿಯೊಬ್ಬರು ಗುರುವಾರ ಬೆಳಗ್ಗೆ ಕೆರೆಗೆ ಬಿದ್ದು ಮೃತಪಟ್ಟಿದ್ದಾರೆ. ನೆಲ್ಲಿಕಾರು ಗ್ರಾಮ ಪಂಚಾಯಿತಿ ಕಚೇರಿ ಬಳಿಯ ನಿವಾಸಿ ನಿರಂಜನ್ (42) ಮೃತಪಟ್ಡವರು. ವಿಕಲಚೇತನರಾಗಿದ್ದ ಅವರು ಅವಿವಾಹಿತರಾಗಿದ್ದರು ಎಂದು ತಿಳಿದು ಬಂದಿದೆ. Post navigation Previous: ದ.ಕ. ಜಿಲ್ಲೆಯಲ್ಲಿ ಮುಂದುವರೆದ ಭಾರೀ ಮಳೆ: ನಾಳೆ ಜುಲೈ 7ರಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆNext: ಹೊಸ ಫೀಚರ್ ಲಾಂಚ್ ಮಾಡಿದ ವಾಟ್ಸಾಪ್ More Stories ನಮ್ಮ ಕರಾವಳಿ ಮಾಣಿ ಬಾಲವಿಕಾಸ ಶಾಲೆಯಲ್ಲಿ ವಿಶಿಷ್ಟ ವ್ಯವಸ್ಥೆ ಜಾರಿ: ಮಗು ಸುರಕ್ಷಿತವಾಗಿ ಶಾಲೆಗೆ ತಲುಪಿರುವುದು ಹಾಗೂ ಶಾಲೆಯಿಂದ ನಿರ್ಗಮಿಸುವ ಬಗ್ಗೆ ಮಾಹಿತಿ ಸಂಗ್ರಹ: ರಾಜ್ಯದಲ್ಲೇ ಮೊದಲ ಸಮಗ್ರ RFID ಆಧಾರಿತ ಡಿಜಿಟಲ್ ಸುರಕ್ಷತಾ ವ್ಯವಸ್ಥೆ ಜಾರಿಗೊಳಿಸಿದ ಮಾಣಿ -ಪೆರಾಜೆಯ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ: admin July 10, 2026 0 ನಮ್ಮ ಕರಾವಳಿ ವಿಟ್ಲ: ಟೋಪ್ಕೋ ಜುವೆಲ್ಲರಿ: ಇಂದಿನ ಚಿನ್ನದ ದರ admin July 10, 2026 0 ನಮ್ಮ ಕರಾವಳಿ ಮಣಿಪಾಲ: ಖಾಸಗಿ ಶಾಲಾ ಬಸ್ ಪಲ್ಟಿ: 7 ಮಕ್ಕಳಿಗೆ ಗಾಯ admin July 10, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.