March 13, 2026

ಶಿವಮೊಗ್ಗ | ಯುವಕನ ಕೊಲೆ ಪ್ರಕರಣ: ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ

0
image_editor_output_image-1907146946-1688707824823.jpg

ಶಿವಮೊಗ್ಗ: ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಅಪರಾಧಿಗಳಿಗೆ ಶಿವಮೊಗ್ಗ ಜಿಲ್ಲಾ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

2017 ಫೆ.8 ರಂದು ಶಿವಮೊಗ್ಗದ ಅಣ್ಣಾನಗರದಲ್ಲಿ ಯುವಕ ಅಯಾತ್ ಹುಮಾಯುನ್ ನನ್ನು ಕ್ಷುಲ್ಲಕ ಕಾರಣಕ್ಕೆ ಅರ್ಬಾಜ್, ಶಾರುಖ್ ಖಾನ್, ಶಾಬಾದ್ ಹಾಗು ಅಲ್ಯಾಜ್ ಎಂಬ ನಾಲ್ವರು ಕೊಲೆ ಮಾಡಿದ್ದರು.

ಘಟನೆ ನಂತರ ಹತ್ಯೆಯಾದ ಯುವಕನ ಕುಟುಂಬಸ್ಥರು ದೊಡ್ಡಪೇಟೆ ಠಾಣೆಯಲ್ಲಿ ನಾಲ್ವರ ವಿರುದ್ಧ ದೂರು ದಾಖಲಿಸಿದ್ದರು

Leave a Reply

Your email address will not be published. Required fields are marked *

error: Content is protected !!