ಬಂಟ್ವಾಳ : ಕಳೆದೆರಡು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಬಾವಿಯ ಕಟ್ಟೆ ಕುಸಿದು ನಿರ್ಮಾಣ ಹಂತದ ಮನೆಗೆ ಹಾನಿಯುಂಟಾದ ಘಟನೆ ವಿಟ್ಲದ ಪಡಿಬಾಗಿಲು ಮೂವಾಜೆ ಎಂಬಲ್ಲಿ ನಡೆದಿದೆ.
ಸ್ಥಳೀಯ ವ್ಯಕ್ತಿಯೋರ್ವರಿಗೆ ಸೇರಿರುವ ಮನೆ ಮೇಲೆ ದಯಾನಂದ ಪ್ರಭು ಎಂಬವರಿಗೆ ಸೇರಿದ ಬಾವಿಯ ಕಟ್ಟೆ ಕುಸಿದು ಬಿದ್ದಿದೆ.