ನಮ್ಮ ಕರಾವಳಿ ಪುತ್ತೂರು: ಹೃದಯಾಘಾತದಿಂದ ಯುವಕ ಮೃತ್ಯು admin July 12, 2023 0 ಪುತ್ತೂರು :ಹೃದಯಾಘಾತದಿಂದಾಗಿ ಯುವಕನೋರ್ವ ಸಾವನ್ನಪ್ಪಿದ ಘಟನೆ ಪುತ್ತೂರಿನ ಬಲ್ನಾಡ್ ನಲ್ಲಿ ನಡೆದಿದೆ.ಬಲ್ನಾಡ್ ನಿವಾಸಿ ಕಿಶನ್ (27) ಮೃತ ಯುವಕ.ಕಿಶನ್ ಗಾರೆ ಕೆಲಸ ಮಾಡಿಕೊಂಡಿದ್ದರು.ಮೃತರು ತಂದೆ, ತಾಯಿ, ಇಬ್ಬರು ಸಹೋದರರನ್ನು ಅಗಲಿದ್ದಾರೆ. Post navigation Previous: ಮಂಗಳೂರು: ಫೇಸ್ ಬುಕ್, ವಾಟ್ಸಪ್ ಸೇರಿ ಸಾಮಾಜಿಕ ಮಾಧ್ಯಮಗಳ ಮೇಲೆ ನಿಗಾ ಇಟ್ಟ ಪೊಲೀಸ್ ಇಲಾಖೆ: ಶಾಂತಿ ಸೌಹಾರ್ದತೆ ಕದಡುವ ವ್ಯಕ್ತಿಗಳ ವಿರುದ್ಧ ಕ್ರಮ Next: ಸಿಲಿಕಾನ್ ಸಿಟಿಯಲ್ಲಿ ಡಬಲ್ ಮರ್ಡರ್ More Stories ನಮ್ಮ ಕರಾವಳಿ ಪುತ್ತೂರಿನಲ್ಲಿ ವೈದ್ಯಕೀಯ ಕಾಲೇಜ್ ವಿಚಾರ: ಶಾಸಕರ ಅಭಿವೃಧಿ ಕಾರ್ಯಗಳನ್ನು ಸಹಿಸಲಾಗದ ವಿಘ್ನ ಸಂತೋಷಿಗಳಿಂದ ವಿರೋಧ: ವಿಟ್ಲ ಬ್ಲಾಕ್ ಕಾಂಗ್ರೆಸ್ prathi_staff_24 March 13, 2026 0 ನಮ್ಮ ಕರಾವಳಿ ಎ.ಎಸ್.ಆರ್ ಫೌಂಡೇಶನ್ ವತಿಯಿಂದ ದ.ಕ. ಜಿಲ್ಲಾ ಮಟ್ಟದ ಆನ್ ಲೈನ್ ಖಿರಾಅತ್ ಸ್ಪರ್ಧೆ prathi_staff_24 March 13, 2026 0 ನಮ್ಮ ಕರಾವಳಿ ಗುಂಡ್ಯ: ಕೆಎಸ್ಸಾರ್ಟಿಸಿ ರಾಜಹಂಸ ಬಸ್ ಮತ್ತು ಸ್ವಿಫ್ಟ್ ಕಾರು ಮಧ್ಯೆ ಅಪಘಾತ: ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು admin March 13, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.